ಚಿರತೆ ದಾಳಿಗೆ ಎರಡು ಹಸುಗಳು ಬಲಿ : ಆತಂಕದಲ್ಲಿ ಜನ

ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾದ ಘಟನೆ ಹಾಸನ ತಾಲೂಕಿನ ದೇವಿವಳ್ಳಿ ಗ್ರಾಮದಲ್ಲಿ ನಡೆದಿದೆ.

ಹೌದು…  ಮಂಜೇಗೌಡ ಎಂಬವರಿಗೆ ಸೇರಿದ ಹಸುಗಳು ಸಾವನ್ನಪ್ಪಿವೆ. ಹೊಲದಲ್ಲಿ ಮೇಯುತ್ತಿರುವಾಗ ಹಸುಗಳ ಮೇಲೆ ದಾಳಿ ನಡೆಸಿರುವ ಚಿರತೆ ಕೊಂದು ಪರಾರಿಯಾಗಿದೆ. ಹಲವಾರು ದಿನಗಳಿಂದ ಚಿರತೆ ಜನರಿಗೆ ಕಾಟ ಕೊಡುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರು ಒತ್ತಾಯ ಕೂಡ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights