ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಯುವತಿ ಸಾವು..!

ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವತಿ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ತಾಲ್ಲೂಕಿನ ದೇವಸೂಗುರಿನ ಜನತಾ ಕಾಲೋನಿಯಲ್ಲಿ ನಡೆದಿದೆ.

ಸುನಿತಾ (೧೬) ಮೃತ ಯುವತಿ. ರಾಯಚೂರು ತಾಲ್ಲೂಕಿನ ದೇವಸೂಗುರಿನ ಜನತಾ ಕಾಲೋನಿ ನಿವಾಸಿ.

ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾಳೆ.  ಸ್ಥಳಕ್ಕೆ ಶಕ್ತಿನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights