Cricket : ಶಿಖರ್ ಧವನ್ ಶತಕದ ಮಿಂಚು : ಭಾರತಕ್ಕೆ ಸರಣಿ ಜಯ
ವಿಶಾಖಪಟ್ಟಣಂ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಸುಲಭ ಜಯಗಳಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಭಾರತ
Read moreವಿಶಾಖಪಟ್ಟಣಂ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಸುಲಭ ಜಯಗಳಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಭಾರತ
Read moreದುಬೈ ಓಪನ್ ಸೂಪರ್ ಸಿರೀಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದಾರೆ. ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಅಕಾನೆ ಯಾಮಾಗುಚಿ ವಿರುದ್ಧ
Read moreಬೆಂಗಳೂರು : 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರುವಾಗಿದೆ. ಈಗಾಗಲೆ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದು, ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಏನ್ ಸುದ್ದಿಗೆ
Read moreಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ವಿದ್ಯಾರ್ಥಿನಿ ಕೈಗೆ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಯ ಮೇಲೆ ಯಾರೂ ಹಲ್ಲೆ ಮಾಡಿಲ್ಲ. ಬದಲಿಗೆ ಪ್ರೇಮ
Read moreಜೈಪುರ : ಜೈಪುರದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ. ಮಗಳು ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ತಂದೆ ಹಾಗೂ ಕುಟುಂಬಸ್ಥರು ಸೇರಿ ಯುವತಿಯನ್ನು ೋಕಟ್ಟಿ ಗುಂಡಿಕ್ಕಿ ಕೊಂದಿರುವ
Read moreಬೆಂಗಳೂರು : ಬಿಗ್ಬಾಸ್ ಪ್ರಾರಂಭವಾದಾಗಿನಿಂದಲೂ ಸದಾ ಜಗಳವಾಡಿಕೊಂಡೇ ಸುದ್ದಿಯಾಗುತ್ತಿದ್ದ ಜಗನ್ ಈ ವಾರ ಎಲಿಮಿನೇಟ್ ಆಗಿ ಮನೆಯಿಂದ ಹೊರಬಂದಿದ್ದಾರೆ. ಬಿಗ್ಬಾಸ್ ಸೀಸನ್5 ಈಗಾಗಲೆ 9 ವಾರಗಳನ್ನು ಮುಗಿಸಿದೆ.
Read moreಕಾರ್ಮಿಕ ಕಾನೂನುಗಳಿಗೆ ತರಲಾಗುತ್ತಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ತಮ್ಮ ತಂತ್ರಗಳ ಬಗ್ಗೆ ಪುನರಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಭಾರತದಲ್ಲಿ ಮೊಟ್ಟ ಮೊದಲ ಕಾರ್ಮಿಕ ಸಂಘಟನೆ ಹುಟ್ಟಿ ಭರ್ತಿ
Read moreಪಾಕಿಸ್ತಾನದ ಕ್ವೆಟ್ಟಾ ನಗರದ ಚರ್ಚ್ ಒಂದರ ಮೇಲೆ ಉಗ್ರರು ನಡೆಸಿದ ಸೂಸೈಡ್ ಬಾಂಬ್ ದಾಳಿಯಲ್ಲಿ ಕನಿಷ್ಟ ನಾಲ್ವರು ಮೃತಪಟ್ಟಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ
Read moreಮಂಗಳೂರು : ಇತ್ತೀಚೆಗಷ್ಟೇ ಓಖಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ಮೋದಿ ಸೋಮವಾರ ಭೇಟಿ ನೀಡಲಿದ್ದಾರೆ. ಡಿಸೆಂಬರ್ 18ರಂದು ಕೇರಳ ಪ್ರವಾಸ ಮುಗಿಸಿ ಬಳಿಕ ಮಂಗಳೂರಿಗೆ ತೆರಳಲಿದ್ದು,
Read moreವೈರ್ಲೆಸ್ ಕವರೇಜ್ ಮ್ಯಾಪಿಂಗ್ ಮಾಡುವ ಜಾಗತಿಕ ಕಂಪನಿ “ಓಪನ್ ಸಿಗ್ನಲ್” ಜಗತ್ತಿನ 77 ರಾಷ್ಟ್ರಗಳಲ್ಲಿ 4ಜಿ ಡೌನ್ಲೋಡ್ ಸ್ಪೀಡ್ ಎಷ್ಟಿದೆ ಎಂದು ಸಮೀಕ್ಷೆ ನಡೆಸಿತ್ತು. ಈ
Read more