ಅಫ್ಘನ್ ಪ್ರಧಾನಿ ಬಳಿಕ ನಾನೇ ಹೆಚ್ಚು ಪ್ರಸಿದ್ಧಿ ಪಡೆದಿದ್ದು ಎಂದ ರಶೀದ್ ಖಾನ್….
ಮುಂಬೈ : ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿರುವ ರಶೀದ್ ಖಾನ್, ಅಪ್ಘನ್ ಪ್ರಧಾನಿಯ ಬಳಿಕ ತಾನೇ ಹೆಚ್ಚು ಪ್ರಸಿದ್ಧಿ
Read moreಮುಂಬೈ : ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿರುವ ರಶೀದ್ ಖಾನ್, ಅಪ್ಘನ್ ಪ್ರಧಾನಿಯ ಬಳಿಕ ತಾನೇ ಹೆಚ್ಚು ಪ್ರಸಿದ್ಧಿ
Read moreಮಂಡ್ಯ : ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿನ್ನೆ ರಾತ್ರಿಯಿಂದಲೇ ಅಂಬಿ ಮನೆಯ ಮುಂದೆ ಜಮಾಯಿಸಿದ್ದು, ಚಂದನವನದ
Read moreಮಂಡ್ಯ : ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರವಾಗುವುದರೊಳಗೆ ಬಿಜೆಪಿ ನುಡಿದಿದ್ದ ಭವಿಷ್ಯ ನಿಜವಾಗುವಂತೆ ಕಾಣುತ್ತಿದೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಮುಖ್ಯಮಂತ್ರಿಗಳೇ ಹಣಕಾಸು ಖಾತೆಯನ್ನು
Read moreಮಂಗಳೂರು : ಮುಂಗಾರು ಪೂರ್ವ ಮಳೆಗೆ ಮಂಗಳೂರು ತತ್ತರಿಸಿ ಹೋಗಿದೆ. ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ
Read moreದೆಹಲಿ : ಭಾರತೀಯ ನೋಟುಗಳ ಮೇಲೆ ಮುದ್ರಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ವೀರ ಸಾವರ್ಕರ್ ಅವರ ಫೋಟೋವನ್ನು ಮುದ್ರಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾ
Read moreಕೊಟ್ಟಾಯಂ : ಶ್ರೀಮಂತ ವರ್ಗದ ಯುವತಿಯನ್ನು ಮದುವೆಯಾಗಿದ್ದಕ್ಕೆ ದಲಿತ ಕ್ರೈಸ್ತ ಸಮುದಾಯದ ಯುವಕನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಮೃತನ ದೇಹ ಪತ್ತೆಯಾಗಿದ್ದು, ಇದು ಮರ್ಯಾದೆ ಹತ್ಯೆ ಎನ್ನಲಾಗಿದೆ.
Read moreಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜನತೆ ಜೆಡಿಎಸ್ ಗೆ ಐದು ಸ್ಥಾನಗಳನ್ನ ಗೆಲ್ಲಿಸಿದ್ದಾರೆ. ಅದಕ್ಕಾಗಿ ಮೈಸೂರು ಭಾಗದ ಜನತೆಗೆ
Read moreಹರಿಯಾಣ : ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಪಂಜಾಬ್ನ ಸಮರಲಾ ಪ್ರದೇಶದಲ್ಲಿ ರೈತರು ಸಾವಿರಾರು ಟ್ರ್ಯಾ ಕ್ಟರ್ಗಳನ್ನು ಬೀದಿಗಿಳಿಸಿ ಹೋರಾಟ ನಡೆಸುತ್ತಿದ್ದಾರೆ. ಬಲಬೀರ್ ಸಿಂಗ್ ರಾಜೇವಾಲಾ
Read moreಬೆಂಗಳೂರು : ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆದರೂ ಸಚಿವ ಸಂಪುಟ ರಚನೆಯ ಗೊಂದಲ ಮಾತ್ರ ಇನ್ನೂ ಬಗೆಹರಿದಿಲ್ಲ. ಕಾಂಗ್ರೆಸ್- ಜೆಡಿಎಸ್ ನಡುವೆ ಖಾತೆ ಹಂಚಿಕೆ
Read moreಬೆಂಗಳೂರು : ಒಂದೆಡೆ ಸಂಪುಟ ರಚನೆ ಕುರಿತಂತೆ ಸಮ್ಮಿಶ್ರ ಸರಕಾರದಲ್ಲಿ ಹಗ್ಗಜಗ್ಗಾಟ ಮುಂದುವರಿದಿದ್ದರೆ, ಮತ್ತೊಂದೆಡೆ ರಾಜ್ಯ ಗುಪ್ತಚರ ಇಲಾಖೆಯು ಕೈ ಶಾಸಕರ ದಂಡು ಬಿಜೆಪಿ ಸೇರಲು ಮುಂದಾಗಿದೆ
Read more